25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು ನಿರ್ಮಿಸಲಾಯಿತು.ಈ ಸಂದರ್ಭದಲ್ಲಿ  ನಾರಾಯಣ ಫಡಕೆ, ಬಾಬು ಪೂಜಾರಿ ಸಚಿನ್ ಭಿಡೆ,ಸಂದೀಪ್ ಶೆಟ್ಟಿ,ಆನಂದ ಜಿ, ವಿಶ್ವನಾಥ ಶೆಟ್ಟಿ, ಸುಭಾಶ್ಚಂದ್ರ ಜೈನ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗು ವಿದ್ಯಾರ್ಥಿಗಳು ,ಗ್ರಾಮ ವಿಕಾಸ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!