26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya
error: Content is protected !!