24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

ಉಜಿರೆ : ಮುಹಿಯುದ್ದೀನ್ ಜುಮಾ ಮಸ್ಜಿದ್‌ ಅತ್ತಾಜೆಯಲ್ಲಿ ಬಕ್ರೀದ್ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮಸ್ಜಿದ್ ಖತೀಬರಾದ ಹಮೀದ್ ಸ‌ಅದಿ ಕುಕ್ಕಾವು ಪ್ರಾರ್ಥನೆಗೆ ನೇತೃತ್ವವನ್ನು ನೀಡಿ, ಈದ್ ಸಂದೇಶವನ್ನು ನೀಡಿದರು.

ಊರಿನ ಹಿರಿಯರು, ಕಿರಿಯರು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya
error: Content is protected !!