ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ವೇಣೂರು ಸಮೀಪದ ಉಳ್ತೂರು ಜುಮಾ ಮಸೀದಿಯಲ್ಲಿ ಬಹಳ ವಿಜೃಂಭಣೆಯಿಂದ ಬಕ್ರೀದ್ ಆಚರಣೆ ನಡೆಯಿತು ಊರಿನ ಹಿರಿಯರು ಕಿರಿಯರು ಸೇರಿ ಭಾಗವಹಿಸಿದರು. ಮಸೀದಿಯ ಮುದರಿಸ್ ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ನೇತೃತ್ವ ನೀಡಿದರು.

Leave a Comment

error: Content is protected !!