July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

ವೇಣೂರು ಸಮೀಪದ ಉಳ್ತೂರು ಜುಮಾ ಮಸೀದಿಯಲ್ಲಿ ಬಹಳ ವಿಜೃಂಭಣೆಯಿಂದ ಬಕ್ರೀದ್ ಆಚರಣೆ ನಡೆಯಿತು ಊರಿನ ಹಿರಿಯರು ಕಿರಿಯರು ಸೇರಿ ಭಾಗವಹಿಸಿದರು. ಮಸೀದಿಯ ಮುದರಿಸ್ ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ನೇತೃತ್ವ ನೀಡಿದರು.

Related posts

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!