September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ತಣ್ಣೀರುಪಂತ ಬಿಜೆಪಿ ಶಕ್ತಿಕೇಂದ್ರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ್ ಕಲ್ಲಾಪು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya
error: Content is protected !!