July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ತಣ್ಣೀರುಪಂತ ಬಿಜೆಪಿ ಶಕ್ತಿಕೇಂದ್ರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ್ ಕಲ್ಲಾಪು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
error: Content is protected !!