30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

ನಡ ಗ್ರಾಮದ ಮೂಡಯಿಬೆಟ್ಟು ಕಂಚೆಲು ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ನಡ ಪಂಚಾಯತ್ ಸದಸ್ಯೆ ಲಲಿತಾ ಓಬಯ್ಯ ಗೌಡರಿಂದ ಸಾರ್ವಜನಿಕರಿಗೆ, ಹಾಗೂ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

Related posts

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya
error: Content is protected !!