September 6, 2026
ವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದಾ ಹಬ್ಬದ ಸಾಮೂಹಿಕ ಪ್ರಾರ್ಥನೆ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ನಡೆದು ಸಮಾಜಕ್ಕೆ ಶಾಂತಿ ಸೌಹಾರ್ಧತೆಯ ಮತ್ತು ಬಕ್ರಿದ್ ಹಬ್ಬದ ಉತ್ತಮ ಸಂದೇಶವನ್ನು ನೀಡಿದರು.

ನಂತರ ಸಾಮೂಹಿಕ ದರ್ಗಾ ಝಿಯಾರತ್ ನೆರವೇರಿಸಲಾಯಿತು.
ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಸಮಿತಿಯ ಉಪಾದ್ಯಕ್ಷರಾದ ಕಾದರ್ ಹಾಜಿ, ಬಶೀರ್, ಅಬ್ದುಲ್ ಖಾದರ್, ಎಸ್.ಎ ಬಶೀರ್, ಪದಾಧಿಕಾರಿಗಳು, ಅಧೀನ ಸಮಿತಿಗಳಾದ ದರ್ಗಾ ಕಟ್ಟಡ ಸಮಿತಿ, ಎಸ್ ವೈ ಎಸ್ ಸಮಿತಿ, ಸ್ವಲಾತ್ ಸಮಿತಿ, ಎಸ್.ಎಸ್.ಎಫ್ ಸಮಿತಿಗಳ ಪದಾಧಿಕಾರಿಗಳು ಮತ್ತು ಜಮಾಅತರು ಉಪಸ್ಥಿತರಿದ್ದರು.

Related posts

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya
error: Content is protected !!