24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

ನಡ ಗ್ರಾಮದ ಮೂಡಯಿಬೆಟ್ಟು ಕಂಚೆಲು ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ನಡ ಪಂಚಾಯತ್ ಸದಸ್ಯೆ ಲಲಿತಾ ಓಬಯ್ಯ ಗೌಡರಿಂದ ಸಾರ್ವಜನಿಕರಿಗೆ, ಹಾಗೂ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

Related posts

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya
error: Content is protected !!