23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

ನಡ ಗ್ರಾಮದ ಮೂಡಯಿಬೆಟ್ಟು ಕಂಚೆಲು ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ನಡ ಪಂಚಾಯತ್ ಸದಸ್ಯೆ ಲಲಿತಾ ಓಬಯ್ಯ ಗೌಡರಿಂದ ಸಾರ್ವಜನಿಕರಿಗೆ, ಹಾಗೂ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

Related posts

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!