25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನ ವಿಕಾಸ ಕೇಂದ್ರ ಗಳ ನಿರ್ವಹಣೆ ಮಾಡುತ್ತಿರುವ ಸೇವಾ ಪ್ರತಿನಿಧಿಗಳ ಸಭೆಯನ್ನು ಗುರುವಾಯನಕೆರೆ ಕುಲಾಲ ಭವನದಲ್ಲಿ ನಡೆಸಲಾಯಿತು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಜ್ಞಾನ ವಿಕಾಸ ಕೇಂದ್ರಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಬಗ್ಗೆ ತಿಳುವಳಿಕೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಅಮೃತರವರು ಕ್ರಿಯಾ ಯೋಜನೆಯ ವಿಂಗಡಣೆ ಮಾಡಿ ಅನುಷ್ಟಾನದ ಬಗ್ಗೆ, ಯೂಟ್ಯೂಬ್ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಯೋಜನಾಧಿಕಾರಿಯಾದ ದಯಾನಂದ ಪೂಜಾರಿರವರು ಪ್ರತಿ ತಿಂಗಳು ಜ್ಞಾನ ವಿಕಾಸ ಕೇಂದ್ರ ದಲ್ಲಿ ವಿನೂತನ ಕಾರ್ಯಕ್ರಮವನ್ನು ನಡೆಸುವ ಬಗ್ಗೆ, ಹಾಗೂ ಸೇವಾಪ್ರತಿನಿಧಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಹರಿಣಿ, ಹಾಗೂ ಸೇವಾಪ್ರತಿನಿಧಿ ಗಳು ಉಪಸ್ಥಿತರಿದ್ದರು

Related posts

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya
error: Content is protected !!