38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

ಮುಂಡಾಜೆ : ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷ ಗಳ ಅವಧಿಗೆ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ. ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಜೀವ ಗೌಡ, ಯಶೋಧರ ಗೌಡ, ಜಯಪ್ರಸಾದ್ ಗೌಡ, ರಾಮಣ್ಣ ಪೂಜಾರಿ, ಬೇಬಿ ಕೆ.ವಿ, ಚಿನ್ನಮ್ಮ,ಶೋಭಾ, ಚಂದ್ರಹಾಸ,ಬಾಲಕೃಷ್ಣ ಗೌಡ,ಈಶ್ವರ ಹಾಗೂ ಲೀಲಾವತಿ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.
ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya
error: Content is protected !!