22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

ಮುಂಡಾಜೆ : ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷ ಗಳ ಅವಧಿಗೆ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ. ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಜೀವ ಗೌಡ, ಯಶೋಧರ ಗೌಡ, ಜಯಪ್ರಸಾದ್ ಗೌಡ, ರಾಮಣ್ಣ ಪೂಜಾರಿ, ಬೇಬಿ ಕೆ.ವಿ, ಚಿನ್ನಮ್ಮ,ಶೋಭಾ, ಚಂದ್ರಹಾಸ,ಬಾಲಕೃಷ್ಣ ಗೌಡ,ಈಶ್ವರ ಹಾಗೂ ಲೀಲಾವತಿ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.
ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

Related posts

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!