22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರು ಬಿಜೆಪಿ ಕಾರ್ಯಕರ್ತರು ಪಕ್ಷದ ಆಸ್ತಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಕಾರ್ಯಕರ್ತರಿಂದ ಜನರಿಗೆ ಸದಾ ಸ್ಪಂದನೆ,ಮುಂದೆ ಬರುವ ಚುನಾವಣಾ ದೃಷಿ ಯಿಂದ ಎಲ್ಲರೂ ಒಂದಾಗಿ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ. ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya
error: Content is protected !!