25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರು ಬಿಜೆಪಿ ಕಾರ್ಯಕರ್ತರು ಪಕ್ಷದ ಆಸ್ತಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಕಾರ್ಯಕರ್ತರಿಂದ ಜನರಿಗೆ ಸದಾ ಸ್ಪಂದನೆ,ಮುಂದೆ ಬರುವ ಚುನಾವಣಾ ದೃಷಿ ಯಿಂದ ಎಲ್ಲರೂ ಒಂದಾಗಿ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ. ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!