ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ತೆಂಕಕಾರಂದೂರು: ಇಲ್ಲಿಯ ಬದ್ರೀಯಾ ಜುಮ್ಮಾ ಮಸೀದಿ ಪೆರಲ್ದಾರಕಟ್ಟೆಯಲ್ಲಿ ಖತೀಬರಾದ ಸಂಶುದ್ದೀನ್ ಇವರ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಇಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಸ್ಲೀಂ ಬಾಂಧವರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Leave a Comment

error: Content is protected !!