25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

ಉಜಿರೆ : ಮುಹಿಯುದ್ದೀನ್ ಜುಮಾ ಮಸ್ಜಿದ್‌ ಅತ್ತಾಜೆಯಲ್ಲಿ ಬಕ್ರೀದ್ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮಸ್ಜಿದ್ ಖತೀಬರಾದ ಹಮೀದ್ ಸ‌ಅದಿ ಕುಕ್ಕಾವು ಪ್ರಾರ್ಥನೆಗೆ ನೇತೃತ್ವವನ್ನು ನೀಡಿ, ಈದ್ ಸಂದೇಶವನ್ನು ನೀಡಿದರು.

ಊರಿನ ಹಿರಿಯರು, ಕಿರಿಯರು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

Related posts

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya
error: Content is protected !!