25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದಾ ಹಬ್ಬದ ಸಾಮೂಹಿಕ ಪ್ರಾರ್ಥನೆ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ನಡೆದು ಸಮಾಜಕ್ಕೆ ಶಾಂತಿ ಸೌಹಾರ್ಧತೆಯ ಮತ್ತು ಬಕ್ರಿದ್ ಹಬ್ಬದ ಉತ್ತಮ ಸಂದೇಶವನ್ನು ನೀಡಿದರು.

ನಂತರ ಸಾಮೂಹಿಕ ದರ್ಗಾ ಝಿಯಾರತ್ ನೆರವೇರಿಸಲಾಯಿತು.
ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಸಮಿತಿಯ ಉಪಾದ್ಯಕ್ಷರಾದ ಕಾದರ್ ಹಾಜಿ, ಬಶೀರ್, ಅಬ್ದುಲ್ ಖಾದರ್, ಎಸ್.ಎ ಬಶೀರ್, ಪದಾಧಿಕಾರಿಗಳು, ಅಧೀನ ಸಮಿತಿಗಳಾದ ದರ್ಗಾ ಕಟ್ಟಡ ಸಮಿತಿ, ಎಸ್ ವೈ ಎಸ್ ಸಮಿತಿ, ಸ್ವಲಾತ್ ಸಮಿತಿ, ಎಸ್.ಎಸ್.ಎಫ್ ಸಮಿತಿಗಳ ಪದಾಧಿಕಾರಿಗಳು ಮತ್ತು ಜಮಾಅತರು ಉಪಸ್ಥಿತರಿದ್ದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!