July 23, 2026
ವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದಾ ಹಬ್ಬದ ಸಾಮೂಹಿಕ ಪ್ರಾರ್ಥನೆ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ನಡೆದು ಸಮಾಜಕ್ಕೆ ಶಾಂತಿ ಸೌಹಾರ್ಧತೆಯ ಮತ್ತು ಬಕ್ರಿದ್ ಹಬ್ಬದ ಉತ್ತಮ ಸಂದೇಶವನ್ನು ನೀಡಿದರು.

ನಂತರ ಸಾಮೂಹಿಕ ದರ್ಗಾ ಝಿಯಾರತ್ ನೆರವೇರಿಸಲಾಯಿತು.
ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಸಮಿತಿಯ ಉಪಾದ್ಯಕ್ಷರಾದ ಕಾದರ್ ಹಾಜಿ, ಬಶೀರ್, ಅಬ್ದುಲ್ ಖಾದರ್, ಎಸ್.ಎ ಬಶೀರ್, ಪದಾಧಿಕಾರಿಗಳು, ಅಧೀನ ಸಮಿತಿಗಳಾದ ದರ್ಗಾ ಕಟ್ಟಡ ಸಮಿತಿ, ಎಸ್ ವೈ ಎಸ್ ಸಮಿತಿ, ಸ್ವಲಾತ್ ಸಮಿತಿ, ಎಸ್.ಎಸ್.ಎಫ್ ಸಮಿತಿಗಳ ಪದಾಧಿಕಾರಿಗಳು ಮತ್ತು ಜಮಾಅತರು ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!