September 6, 2026
ವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದಾ ಹಬ್ಬದ ಸಾಮೂಹಿಕ ಪ್ರಾರ್ಥನೆ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ನಡೆದು ಸಮಾಜಕ್ಕೆ ಶಾಂತಿ ಸೌಹಾರ್ಧತೆಯ ಮತ್ತು ಬಕ್ರಿದ್ ಹಬ್ಬದ ಉತ್ತಮ ಸಂದೇಶವನ್ನು ನೀಡಿದರು.

ನಂತರ ಸಾಮೂಹಿಕ ದರ್ಗಾ ಝಿಯಾರತ್ ನೆರವೇರಿಸಲಾಯಿತು.
ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಸಮಿತಿಯ ಉಪಾದ್ಯಕ್ಷರಾದ ಕಾದರ್ ಹಾಜಿ, ಬಶೀರ್, ಅಬ್ದುಲ್ ಖಾದರ್, ಎಸ್.ಎ ಬಶೀರ್, ಪದಾಧಿಕಾರಿಗಳು, ಅಧೀನ ಸಮಿತಿಗಳಾದ ದರ್ಗಾ ಕಟ್ಟಡ ಸಮಿತಿ, ಎಸ್ ವೈ ಎಸ್ ಸಮಿತಿ, ಸ್ವಲಾತ್ ಸಮಿತಿ, ಎಸ್.ಎಸ್.ಎಫ್ ಸಮಿತಿಗಳ ಪದಾಧಿಕಾರಿಗಳು ಮತ್ತು ಜಮಾಅತರು ಉಪಸ್ಥಿತರಿದ್ದರು.

Related posts

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬಳಂಜ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!