26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ತಣ್ಣೀರುಪಂತ ಬಿಜೆಪಿ ಶಕ್ತಿಕೇಂದ್ರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ್ ಕಲ್ಲಾಪು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!