September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ತಣ್ಣೀರುಪಂತ ಬಿಜೆಪಿ ಶಕ್ತಿಕೇಂದ್ರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ್ ಕಲ್ಲಾಪು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!