23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ತಣ್ಣೀರುಪಂತ ಬಿಜೆಪಿ ಶಕ್ತಿಕೇಂದ್ರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ್ ಕಲ್ಲಾಪು ಉಪಸ್ಥಿತರಿದ್ದರು.

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!