ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

ಬಂದಾರು : ರೈತ ಸಂಪರ್ಕ ಕೇಂದ್ರ ನೇತೃತ್ವದಲ್ಲಿ ಬಂದಾರು ಗ್ರಾಮ ಪಂಚಾಯತ್ ನಲ್ಲಿ ಜೂ.28 ರಂದು
ಪಿಎಮ್ ಕಿಸಾನ್ ಯೋಜನೆಯ ಈ ಕೆ ವೈ ಸಿ ಕಾರ್ಯಕ್ರಮ ನಡೆಯಿತು.

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ,ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ,ರೈತ ಸಂಪರ್ಕ ಕೇಂದ್ರ ಸಿಬ್ಬಂದಿಗಳಾದ ಶ್ರೀಮತಿ ಮಧುರ , ಅಕ್ಷತಾ ಹಾಗೂ ಶ್ರೀಮತಿ ಶೋಭಾ ಕುರಾಯ, ಬಂದಾರು ಪಂಚಾಯತ್ ಗ್ರಂಥಾಲಯ ಮೇಲ್ವಿಚಾಕರಕಿ ಶ್ರೀಮತಿ ಸರೋಜಿನಿ ಹಾಗೂ ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

Related posts

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಮುಂಡಾಜೆ: ಮೊಬೈಲ್ ಟವರ್ ಕುಸಿಯುವ ಭೀತಿ-ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!