25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

ಬಂದಾರು : ರೈತ ಸಂಪರ್ಕ ಕೇಂದ್ರ ನೇತೃತ್ವದಲ್ಲಿ ಬಂದಾರು ಗ್ರಾಮ ಪಂಚಾಯತ್ ನಲ್ಲಿ ಜೂ.28 ರಂದು
ಪಿಎಮ್ ಕಿಸಾನ್ ಯೋಜನೆಯ ಈ ಕೆ ವೈ ಸಿ ಕಾರ್ಯಕ್ರಮ ನಡೆಯಿತು.

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ,ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ,ರೈತ ಸಂಪರ್ಕ ಕೇಂದ್ರ ಸಿಬ್ಬಂದಿಗಳಾದ ಶ್ರೀಮತಿ ಮಧುರ , ಅಕ್ಷತಾ ಹಾಗೂ ಶ್ರೀಮತಿ ಶೋಭಾ ಕುರಾಯ, ಬಂದಾರು ಪಂಚಾಯತ್ ಗ್ರಂಥಾಲಯ ಮೇಲ್ವಿಚಾಕರಕಿ ಶ್ರೀಮತಿ ಸರೋಜಿನಿ ಹಾಗೂ ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

Related posts

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya
error: Content is protected !!