25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

ಬಂದಾರು : ರೈತ ಸಂಪರ್ಕ ಕೇಂದ್ರ ನೇತೃತ್ವದಲ್ಲಿ ಬಂದಾರು ಗ್ರಾಮ ಪಂಚಾಯತ್ ನಲ್ಲಿ ಜೂ.28 ರಂದು
ಪಿಎಮ್ ಕಿಸಾನ್ ಯೋಜನೆಯ ಈ ಕೆ ವೈ ಸಿ ಕಾರ್ಯಕ್ರಮ ನಡೆಯಿತು.

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ,ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ,ರೈತ ಸಂಪರ್ಕ ಕೇಂದ್ರ ಸಿಬ್ಬಂದಿಗಳಾದ ಶ್ರೀಮತಿ ಮಧುರ , ಅಕ್ಷತಾ ಹಾಗೂ ಶ್ರೀಮತಿ ಶೋಭಾ ಕುರಾಯ, ಬಂದಾರು ಪಂಚಾಯತ್ ಗ್ರಂಥಾಲಯ ಮೇಲ್ವಿಚಾಕರಕಿ ಶ್ರೀಮತಿ ಸರೋಜಿನಿ ಹಾಗೂ ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

Related posts

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya
error: Content is protected !!