22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿ ಈದುಲ್ ಅದಾ ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹಮ್ಮದ್ ಬಿ,ಎಚ್, ಅಧ್ಯಕ್ಷರು ಬಿ,ಎ, ನಝೀರ್, ಉಪಾಧ್ಯಕ್ಷರು ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ರಝಾಕ್, ಕಾರ್ಯದರ್ಶಿ ಹನೀಪ್, ಕೋಶಾಧಿಕಾರಿ ಇಸ್ಮಾಯಿಲ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Related posts

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!