March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

ಮಾಲಾಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಸ್ಸಾನ ಡಿಸೋಜಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ. 30 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ರವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ನೀರು, ಚರಂಡಿ,ರಸ್ತೆಯ ಬಗ್ಗೆ ಹಲವಾರು ಚರ್ಚೆಗಳು ನಡೆದವು.

ಗ್ರಾಮಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷ ದಿನೇಶ್ ಡಿ ಕರ್ಕೆರಾ, ಸದಸ್ಯರರಾದ ಬೆನೆಡಿಕ್ಟ್ ಮಿರಾಂದ, ವಸಂತ ಪೂಜಾರಿ, ಸೆಲೆಸ್ಟಿನ್ ಡಿಸೋಜಾ, ಜಯಂತಿ, ತುಳಸಿ ಬಿ, ಕೆ. ಸುಧಾಕರ ಆಳ್ವ,ಪುನೀತ್ ಕುಮಾರ್, ರಾಜೇಶ, ಉಮೇಶ, ಐರಿನ್ ಮೋರಾಸ್, ಫರ್ಯಾನ ಅಲ್ತಾಫ್,ವಿದ್ಯಾ ಪಿ ಸಾಲಿಯಾನ್,ಎಸ್.ಬೇಬಿ ಸುವರ್ಣ,ರುಬೀನಾ ನವಾಝ್, ಗುಲಾಬಿ, ದಿನೇಶ್ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು, ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya
error: Content is protected !!