September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

ಕಳೆಂಜ: ಇಲ್ಲಿಯ ಮುಡ್ಯಲಗುರಿ ನಿವಾಸಿ ಪೆರ್ನು ಗೌಡ (76ವ.) ರವರು ಅಸೌಖ್ಯದಿಂದ ಜೂ.30ರಂದು ನಿಧನರಾದರು.

ಕೃಷಿಕರಾದ ಇವರು ಪುತ್ರರಾದ ವಿಶ್ವನಾಥ್, ಮೋಹನ್, ಸಂಜೀವ, ಬಾಲಕೃಷ್ಣ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya
error: Content is protected !!