September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತ ಯಿಂದ ಗುರುಪೂರ್ಣಿಮಾ ಮಹೋತ್ಸವವು ಜು.3ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಂಜೆ 4.30 ಗಂಟೆಗೆ ನಡೆಯಲಿದೆ.

ಜಗದ್ಗುರು ಭಗವಾನ್ ಶ್ರೀಕೃಷ್ಣನು ಶಿಷ್ಯ ಅರ್ಜುನನಿಗೆ ಅಮೂಲ್ಯ ಮಾರ್ಗದರ್ಶನ ಮಾಡಿ, ದ್ವಾಪರಯುಗದಲ್ಲಿ ಧರ್ಮ- ಸಂಸ್ಥಾಪನೆಯನ್ನು ಮಾಡಿದನು. ಅದೇ ರೀತಿ ಕಲಿಯುಗದಲ್ಲಿ ನಾವೂ ಸಹ ಗುರುಗಳ ಮಾರ್ಗದರ್ಶನಕ್ಕನುಸಾರ ಪ್ರಯತ್ನ ಮಾಡುವುದು ಅವಶ್ಯಕವಾಗಿದೆ. ಗುರುಗಳ ಕೃಪೆಯನ್ನು ಸಂಪಾದಿಸಲು ಗುರುಗಳ, ಧರ್ಮಸಂಸ್ಥಾಪನೆಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ನಾವೂ ಮಾಡಬೇಕು. ಇದರ ವಿಷಯದಲ್ಲಿ ವಿವರವಾದ ವಿವೇಚನೆ ಮಾಡಬೇಕೆಂದು, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಸ್ವರೂಪ: ಶ್ರೀ ವ್ಯಾಸಪೂಜೆ, ಶ್ರೀ ಗುರುಗಳ ಪ್ರತಿಮೆಯ ಪೂಜೆ, ಹಿಂದೂ ಜನಜಾಗೃತಿ ಸಮಿತಿಯ ಸ್ವರಕ್ಷಣಾ ತರಬೇತಿ ವರ್ಗದಲ್ಲಿನ ಯುವಕರಿಂದ ಉಪಯುಕ್ತ ಪ್ರಾತ್ಯಕ್ಷಿಕೆಗಳು, ಸಾತ್ವಿಕ ಗ್ರಂಥ ಮತ್ತು ಉತ್ಪನ್ನಗಳ ಪ್ರದರ್ಶನ

ಕಿರುಚಿತ್ರ, ಹಾಗೆಯೇ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಜಾಗೃತಿಯನ್ನು ಮೂಡಿಸುವ ಫಲಕಗಳ ಪ್ರದರ್ಶನ, ಸಮಾಜ, ರಾಷ್ಟ್ರ ಮತ್ತು ಧರ್ಮದ ಬಗ್ಗೆ ಸಮಾಜದಲ್ಲಿನ ಗಣ್ಯರ ಅಮೂಲ್ಯ ವಿಚಾರ.

Related posts

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya
error: Content is protected !!