24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

ಉಜಿರೆ: ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಮುಖ ಕಾರ್ಯಕ್ರಮವಾದ ಆರ್ಥಿಕ ಸಾಕ್ಷರತೆ ಅಂಗವಾಗಿ ರುಡ್ ಸೆಟ್ ಉಜಿರೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

9ನೇ ತರಗತಿಯ ಪ್ರಜ್ವಲ್ ಮತ್ತು ಅಂಕಿತ ಶಾಲೆಯಿಂದ ಪ್ರತಿನಿಧಿಸಿರುತ್ತಾರೆ. ಶಾಲಾ ಶಿಕ್ಷಕ ಬಳಗ, ಎಸ್. ಡಿ. ಎಂ. ಸಿ. ಮತ್ತು ಪೋಷಕ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya
error: Content is protected !!