July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಕೊಕ್ಕಡ : ಗ್ರಾಮಪಂಚಾಯತ್ ಕೊಕ್ಕಡ ಹಿಂದೂ ಶಿವರುದ್ರಭೂಮಿ ಅಭಿವೃದ್ಧಿ ಸಮಿತಿ ಕೊಕ್ಕಡ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವಿಪತ್ತು ನಿರ್ವಹಣಾ ಘಟಕ ಕೊಕ್ಕಡ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಕೊಕ್ಕಡ ಇವರ ಸಹಕಾರದಲ್ಲಿ ದುರ್ಗಾಸಿಂಗ್‌ ಇವರ ಮಾರ್ಗದರ್ಶನದಲ್ಲಿ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮವು ಕೊಕ್ಕಡ ಹಿಂದೂ ಶಿವರುದ್ರಭೂಮಿ ವಠಾರದಲ್ಲಿ ಜೂ.30 ರಂದು ನಡೆಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ, ಸದಸ್ಯ ಜಗದೀಶ್ ಕೆಂಪಕೋಡಿ, ಹಿಂದೂ ಶಿವರುದ್ರಭೂಮಿ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ವಿಠಲ ಕುರ್ಲೆ, ಉಪಾಧ್ಯಕ್ಷ ಸಚಿನ್ ಬಜ, ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಕೊಕ್ಕಡ ಪ್ರೌಢ ಶಾಲಾ ಶಿಕ್ಷಕಿ ಬೀನಾ ಸಾಗರ್, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಗಿಡ ನಾಟಿ ಮಾಡಿದರು.

Related posts

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya
error: Content is protected !!