38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತದ 2023- 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ರವರ ಅಧ್ಯಕ್ಷತೆಯಲ್ಲಿ ಪಂಚಾದುರ್ಗ ಸಮುದಾಯ ಭವನದಲ್ಲಿ ಜೂ. 30ರಂದು ಜರಗಿತು.
ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮಂಜು ನಾಯ್ಕ್ ವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಂಚಾಯತ್ ರಾಜ್, ಮೆಸ್ಕಾಂ ಇಲಾಖೆ, ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸುಮಿತ್ರ, ಸದಸ್ಯರಾದ ಯಶವಂತಗೌಡ, ಹರೀಶ್, ಲೀಲಾವತಿ, ದಯಮಾನೀ, ಗಿರೀಶ್, ದಿವ್ಯ, ಶಾರದಾ, ಲೋಕೇಶ್, ಚಂದ್ರವತಿ. ವಿಶಾಲಾಕ್ಷಿ,ಹೇಮಾವತಿ, ಇಸುಬು, ಅಭಿವೃದ್ಧಿ ಅಧಿಕಾರಿ ಪ್ರಕಾಶ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!