April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

ಕೊಯ್ಯೂರು : ಕೊಯ್ಯೂರು ಗ್ರಾಮ ಪಂಚಾಯತದ 2023- 24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ರವರ ಅಧ್ಯಕ್ಷತೆಯಲ್ಲಿ ಪಂಚಾದುರ್ಗ ಸಮುದಾಯ ಭವನದಲ್ಲಿ ಜೂ. 30ರಂದು ಜರಗಿತು.
ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮಂಜು ನಾಯ್ಕ್ ವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಂಚಾಯತ್ ರಾಜ್, ಮೆಸ್ಕಾಂ ಇಲಾಖೆ, ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸುಮಿತ್ರ, ಸದಸ್ಯರಾದ ಯಶವಂತಗೌಡ, ಹರೀಶ್, ಲೀಲಾವತಿ, ದಯಮಾನೀ, ಗಿರೀಶ್, ದಿವ್ಯ, ಶಾರದಾ, ಲೋಕೇಶ್, ಚಂದ್ರವತಿ. ವಿಶಾಲಾಕ್ಷಿ,ಹೇಮಾವತಿ, ಇಸುಬು, ಅಭಿವೃದ್ಧಿ ಅಧಿಕಾರಿ ಪ್ರಕಾಶ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya
error: Content is protected !!