ನಾಲ್ಕೂರು ಗ್ರಾಮದ ತೋಟದಪಲ್ಕೆ ನಿವಾಸಿ ನಾರಾಯಣ ಭಟ್ ಅವರ ಪತ್ನಿ ಭಾನುಮತಿ (67ವ.) ಜೂ.30 ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತಿ, ಓರ್ವ ಗಂಡು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ನಾಲ್ಕೂರು ಗ್ರಾಮದ ತೋಟದಪಲ್ಕೆ ನಿವಾಸಿ ನಾರಾಯಣ ಭಟ್ ಅವರ ಪತ್ನಿ ಭಾನುಮತಿ (67ವ.) ಜೂ.30 ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತಿ, ಓರ್ವ ಗಂಡು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.