23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಹಿರಿಯ ಸಿಬ್ಬಂದಿಗಳಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್, ನಸಿಂಗ್ ಸೂಪರಿಡೆಂಟ್ ಶರ್ಲಿ ಇವರನ್ನು ಗೌರವಿಸಲಾಯಿತು. ಆಸ್ಪತ್ರೆ ಪ್ರಾರಂಭದಿಂದ ಸೇವಾ ಸಲ್ಲಿಸುತ್ತಿರುವ ಸಿಬ್ಬಂದಿಗಳನ್ನು ಸ್ಮರಣಿಕ ನೀಡಿ ಗುರುತಿಸಲಾಯಿತು.

ಕಾರ್‍ಯಕ್ರಮದಲ್ಲಿ ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್‍ಯದರ್ಶಿ ಶಿಶು ಪಾಲ ಜೈನ್ , ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಹೇಮಾವತಿ ವಿ. ಹೆಗ್ಗಡೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕ ಡಿ ಹರ್ಷೇಂದ್ರ ಕುಮಾರ್, ನಿವೃತ್ತ ಆಡಳಿತ ನಿರ್ದೇಶಕ ಮನ್ಮಥ್ ಕುಮಾರ್, ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಜೈನ್, ಪೂರಣ್ ವರ್ಮ , ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಮೆಡಿಕಲ್ ಸೂಪರಿಟೆಂಡೆಂಟ್, ದೇವೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು| ನೇತ್ರಾ ಮತ್ತು ತಂಡದವರ ಪ್ರಾರ್ಥನೆ ಬಳಿಕ ನಿರ್ದೇಶಕ ಜನಾರ್ದನ ಸ್ವಾಗತಿಸಿದರು. ಜಗನ್ನಾಥ ಮತ್ತು ಮೀರಾ ಅನುಪಮ ಕಾಯ೯ಕ್ರಮ ನಿರೂಪಿಸಿದರು.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!