23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಮಿತಿ : ಜಿತೇಶ್, ಸೃಷ್ಠಿ ಎಸ್. ಎಲ್, ಶ್ರೇಯಾ, ಗೌತಮ್., ವರದಿ ಸಮಿತಿ: ಮಹಾಲಕ್ಷ್ಮೀ, ಶ್ರೇಯಸ್, ನಿರಂತ್ ಜೈನ್, ಹಂಸಾ, ಭಾರ್ಗವಿ, ಸಮ್ಮದ್., ಸಭಾ ಕಾರ್ಯಕ್ರಮ ಸಮಿತಿ : ಸಮರ್ಥ ಪಾಟೀಲ್, ಅಕ್ಷತಾ ಎಂ.ಜಿ ., ಸಾಂಸ್ಕೃತಿಕ ಸಮಿತಿ: ಪ್ರಥಮ್ ಜೈನ್, ಪ್ರಿಯದರ್ಶಿನಿ, ವೇದಿಕಾ, ಹರ್ಷಿತಾ, ದುತಿಯಾ, ಸ್ವಾತಿ, ಧನುಷ್ ..,ಶ್ರಮದಾನ ಸಮಿತಿ – ಕಿಶೋರ್ ಪಾಟೀಲ್, ಸರಣ್ಯಾ, ಆದಿತ್ಯ, ಸೌಜನ್ಯಾ ಆಯ್ಕೆಯಾಗಿದ್ದಾರೆ.

Related posts

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!