37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಮಿತಿ : ಜಿತೇಶ್, ಸೃಷ್ಠಿ ಎಸ್. ಎಲ್, ಶ್ರೇಯಾ, ಗೌತಮ್., ವರದಿ ಸಮಿತಿ: ಮಹಾಲಕ್ಷ್ಮೀ, ಶ್ರೇಯಸ್, ನಿರಂತ್ ಜೈನ್, ಹಂಸಾ, ಭಾರ್ಗವಿ, ಸಮ್ಮದ್., ಸಭಾ ಕಾರ್ಯಕ್ರಮ ಸಮಿತಿ : ಸಮರ್ಥ ಪಾಟೀಲ್, ಅಕ್ಷತಾ ಎಂ.ಜಿ ., ಸಾಂಸ್ಕೃತಿಕ ಸಮಿತಿ: ಪ್ರಥಮ್ ಜೈನ್, ಪ್ರಿಯದರ್ಶಿನಿ, ವೇದಿಕಾ, ಹರ್ಷಿತಾ, ದುತಿಯಾ, ಸ್ವಾತಿ, ಧನುಷ್ ..,ಶ್ರಮದಾನ ಸಮಿತಿ – ಕಿಶೋರ್ ಪಾಟೀಲ್, ಸರಣ್ಯಾ, ಆದಿತ್ಯ, ಸೌಜನ್ಯಾ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya
error: Content is protected !!