23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಮಿತಿ : ಜಿತೇಶ್, ಸೃಷ್ಠಿ ಎಸ್. ಎಲ್, ಶ್ರೇಯಾ, ಗೌತಮ್., ವರದಿ ಸಮಿತಿ: ಮಹಾಲಕ್ಷ್ಮೀ, ಶ್ರೇಯಸ್, ನಿರಂತ್ ಜೈನ್, ಹಂಸಾ, ಭಾರ್ಗವಿ, ಸಮ್ಮದ್., ಸಭಾ ಕಾರ್ಯಕ್ರಮ ಸಮಿತಿ : ಸಮರ್ಥ ಪಾಟೀಲ್, ಅಕ್ಷತಾ ಎಂ.ಜಿ ., ಸಾಂಸ್ಕೃತಿಕ ಸಮಿತಿ: ಪ್ರಥಮ್ ಜೈನ್, ಪ್ರಿಯದರ್ಶಿನಿ, ವೇದಿಕಾ, ಹರ್ಷಿತಾ, ದುತಿಯಾ, ಸ್ವಾತಿ, ಧನುಷ್ ..,ಶ್ರಮದಾನ ಸಮಿತಿ – ಕಿಶೋರ್ ಪಾಟೀಲ್, ಸರಣ್ಯಾ, ಆದಿತ್ಯ, ಸೌಜನ್ಯಾ ಆಯ್ಕೆಯಾಗಿದ್ದಾರೆ.

Related posts

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!