22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಮಿತಿ : ಜಿತೇಶ್, ಸೃಷ್ಠಿ ಎಸ್. ಎಲ್, ಶ್ರೇಯಾ, ಗೌತಮ್., ವರದಿ ಸಮಿತಿ: ಮಹಾಲಕ್ಷ್ಮೀ, ಶ್ರೇಯಸ್, ನಿರಂತ್ ಜೈನ್, ಹಂಸಾ, ಭಾರ್ಗವಿ, ಸಮ್ಮದ್., ಸಭಾ ಕಾರ್ಯಕ್ರಮ ಸಮಿತಿ : ಸಮರ್ಥ ಪಾಟೀಲ್, ಅಕ್ಷತಾ ಎಂ.ಜಿ ., ಸಾಂಸ್ಕೃತಿಕ ಸಮಿತಿ: ಪ್ರಥಮ್ ಜೈನ್, ಪ್ರಿಯದರ್ಶಿನಿ, ವೇದಿಕಾ, ಹರ್ಷಿತಾ, ದುತಿಯಾ, ಸ್ವಾತಿ, ಧನುಷ್ ..,ಶ್ರಮದಾನ ಸಮಿತಿ – ಕಿಶೋರ್ ಪಾಟೀಲ್, ಸರಣ್ಯಾ, ಆದಿತ್ಯ, ಸೌಜನ್ಯಾ ಆಯ್ಕೆಯಾಗಿದ್ದಾರೆ.

Related posts

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya
error: Content is protected !!