September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಮಿತಿ : ಜಿತೇಶ್, ಸೃಷ್ಠಿ ಎಸ್. ಎಲ್, ಶ್ರೇಯಾ, ಗೌತಮ್., ವರದಿ ಸಮಿತಿ: ಮಹಾಲಕ್ಷ್ಮೀ, ಶ್ರೇಯಸ್, ನಿರಂತ್ ಜೈನ್, ಹಂಸಾ, ಭಾರ್ಗವಿ, ಸಮ್ಮದ್., ಸಭಾ ಕಾರ್ಯಕ್ರಮ ಸಮಿತಿ : ಸಮರ್ಥ ಪಾಟೀಲ್, ಅಕ್ಷತಾ ಎಂ.ಜಿ ., ಸಾಂಸ್ಕೃತಿಕ ಸಮಿತಿ: ಪ್ರಥಮ್ ಜೈನ್, ಪ್ರಿಯದರ್ಶಿನಿ, ವೇದಿಕಾ, ಹರ್ಷಿತಾ, ದುತಿಯಾ, ಸ್ವಾತಿ, ಧನುಷ್ ..,ಶ್ರಮದಾನ ಸಮಿತಿ – ಕಿಶೋರ್ ಪಾಟೀಲ್, ಸರಣ್ಯಾ, ಆದಿತ್ಯ, ಸೌಜನ್ಯಾ ಆಯ್ಕೆಯಾಗಿದ್ದಾರೆ.

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya
error: Content is protected !!