25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರೀತಮ್ ಮೆನೇಜಸ್ ಆಯ್ಕೆಯಾಗಿದ್ದಾರೆ.

ಸಹ ಸಂಯೋಜಕರಾಗಿ ದ್ವಿತೀಯ ಪಿಯುಸಿಯ ಅವನಿ ಹೆಬ್ಬಾರ್, ಆನಂದಸ್ವರೂಪ, ರಾಜೇಂದ್ರ ಆಚಾರ್ಯ, ವಂದಿತಾ ಎಸ್ ರಾವ್ , ದಕ್ಷಾ.ಪ್ರಥಮ ಪಿಯುಸಿಯ ಅಶ್ವಿನಿ ಎಂ. ಆರ್, ಶರಧಿ ಎಸ್. ಎಂ, ನವನೀತ, ಧೀಮಂತ ಮರಾಠೆ, ಓಜಸ್ ಕದಂಬಿ, ಗುರುದತ್ತ ಛಾತ್ರ, ಭಾರ್ಗವಿ ಭಟ್ ಹಾಗೂ ಶ್ರೇಯಾ ಆಯ್ಕೆ ಆಗಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya
error: Content is protected !!