24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
error: Content is protected !!