22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!