September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya
error: Content is protected !!