23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya
error: Content is protected !!