April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರೀತಮ್ ಮೆನೇಜಸ್ ಆಯ್ಕೆಯಾಗಿದ್ದಾರೆ.

ಸಹ ಸಂಯೋಜಕರಾಗಿ ದ್ವಿತೀಯ ಪಿಯುಸಿಯ ಅವನಿ ಹೆಬ್ಬಾರ್, ಆನಂದಸ್ವರೂಪ, ರಾಜೇಂದ್ರ ಆಚಾರ್ಯ, ವಂದಿತಾ ಎಸ್ ರಾವ್ , ದಕ್ಷಾ.ಪ್ರಥಮ ಪಿಯುಸಿಯ ಅಶ್ವಿನಿ ಎಂ. ಆರ್, ಶರಧಿ ಎಸ್. ಎಂ, ನವನೀತ, ಧೀಮಂತ ಮರಾಠೆ, ಓಜಸ್ ಕದಂಬಿ, ಗುರುದತ್ತ ಛಾತ್ರ, ಭಾರ್ಗವಿ ಭಟ್ ಹಾಗೂ ಶ್ರೇಯಾ ಆಯ್ಕೆ ಆಗಿದ್ದಾರೆ.

Related posts

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya
error: Content is protected !!