25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ. ತಿಳಿಸಿದರು, ಅವರ ತಂಡ ಪ್ರಯಾಣಿಸುತ್ತಿದ್ದ ರೈಲ್ ಅಪಘಾತಕ್ಕೀಡಾಗಿ ಅದೃಷ್ಟವ ಸಾತ್ ಇವರು ಬದುಕುಳಿದವರು,108 ಮುಣಿಶ್ರೀ ಮಹಿಮಾ ಸಾಗರ್ ಅವರು ಈ ಯಾತ್ರೆಯನ್ನು ಆಯೋಜಿಸಿದ್ದರು, ಅವರ ತಪಸ್ಸಿನ ಫಲದಿಂದ ಯಾವುದೇ ತೊಂದರೆಯಾಗದೆ ಯಾತ್ರೆಯನ್ನು ಪೂರೈಸಿದ ಬಗ್ಗೆ ಮಾಹಿತಿ ನೀಡಿದರು .ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ನಿರ್ದೇಶಕ ವೀರ್ ಬಿ. ಸೋಮ ಶೇಖರ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವ ವಿವರಿಸಿ ಎಲ್ಲರ ಸಹಕಾರ ಬಯಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಕಾರ್ಯದರ್ಶಿಯಾದ ಸಂಪತ್ ಕುಮಾರ್ ಜೈನ್ ಇವರು ನಡೆಸಿಕೊಟ್ಟರು ಮಿಲನ ಎಲ್ಲಾ ಹಿರಿಯ ಮತ್ತು ಕಿರಿಯ ಸದಸ್ಯರುಗಳು ಮುಂದಿನ ಒಂದು ವರ್ಷಗಳ ಕಾಲ ಘಟಕದ ವತಿಯಿಂದ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya
error: Content is protected !!