September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ. ತಿಳಿಸಿದರು, ಅವರ ತಂಡ ಪ್ರಯಾಣಿಸುತ್ತಿದ್ದ ರೈಲ್ ಅಪಘಾತಕ್ಕೀಡಾಗಿ ಅದೃಷ್ಟವ ಸಾತ್ ಇವರು ಬದುಕುಳಿದವರು,108 ಮುಣಿಶ್ರೀ ಮಹಿಮಾ ಸಾಗರ್ ಅವರು ಈ ಯಾತ್ರೆಯನ್ನು ಆಯೋಜಿಸಿದ್ದರು, ಅವರ ತಪಸ್ಸಿನ ಫಲದಿಂದ ಯಾವುದೇ ತೊಂದರೆಯಾಗದೆ ಯಾತ್ರೆಯನ್ನು ಪೂರೈಸಿದ ಬಗ್ಗೆ ಮಾಹಿತಿ ನೀಡಿದರು .ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ನಿರ್ದೇಶಕ ವೀರ್ ಬಿ. ಸೋಮ ಶೇಖರ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವ ವಿವರಿಸಿ ಎಲ್ಲರ ಸಹಕಾರ ಬಯಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಕಾರ್ಯದರ್ಶಿಯಾದ ಸಂಪತ್ ಕುಮಾರ್ ಜೈನ್ ಇವರು ನಡೆಸಿಕೊಟ್ಟರು ಮಿಲನ ಎಲ್ಲಾ ಹಿರಿಯ ಮತ್ತು ಕಿರಿಯ ಸದಸ್ಯರುಗಳು ಮುಂದಿನ ಒಂದು ವರ್ಷಗಳ ಕಾಲ ಘಟಕದ ವತಿಯಿಂದ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya
error: Content is protected !!